ಜನ ಮನದ ನಾಡಿ ಮಿಡಿತ

Advertisement

ಕುಪ್ಪೆ ಪದವು ಆಪರೇಷನ್ ಸಿಂಧೂರ – ಬಿಜೆಪಿ ಎಡ ಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ದುರ್ಗೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ ನೆಚ್ಚಿನ ಪ್ರದಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ತುಂಬಲು ಕುಪ್ಪೆಪದವು ಶ್ರೀ ದುರ್ಗೆಶ್ವರಿ ದೇವಿ ಸನ್ನಿಧಾನದಲ್ಲಿ ಬಿಜೆಪಿ ಎಡಪದವು ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ದೇವಳದ ಪ್ರದಾನ ಅರ್ಚಕರಾದ ಶ್ರೀ ಗುರುಪ್ರಸಾದ್ ಕಾರಂತ್, ಬಿಜೆಪಿ ಮುಖಂಡರುಗಳಾದ ಶ್ರೀ ಮಹಾಬಲ ಸಾಲಿಯಾನ್, ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ.ಶ್ರೀ ಗಣೇಶ್ ಪಾಕಜೆ ಸತೀಶ್ ಬಲ್ಲಾಜೆ, ಜಗದೀಶ್ ದುರ್ಗಾಕೊಡಿ, ಅಜಯ್ ಅಮೀನ್, ತಾರಾನಾಥ್ ಉಗ್ರಾಯಿ, ಚಂದ್ರಶೇಖರ್ ತುಂಬೇಮಜಲು, ಹಾಗು ಪಕ್ಷದ ಪ್ರಮುಖ ಕಾರ್ಯಕರ್ತರು, ಹಾಜರಿದ್ದರು,

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!