ಜನ ಮನದ ನಾಡಿ ಮಿಡಿತ

Advertisement

ಕುಪ್ಪೆ ಪದವು ಆಪರೇಷನ್ ಸಿಂಧೂರ – ಬಿಜೆಪಿ ಎಡ ಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ದುರ್ಗೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ ನೆಚ್ಚಿನ ಪ್ರದಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ತುಂಬಲು ಕುಪ್ಪೆಪದವು ಶ್ರೀ ದುರ್ಗೆಶ್ವರಿ ದೇವಿ ಸನ್ನಿಧಾನದಲ್ಲಿ ಬಿಜೆಪಿ ಎಡಪದವು ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ದೇವಳದ ಪ್ರದಾನ ಅರ್ಚಕರಾದ ಶ್ರೀ ಗುರುಪ್ರಸಾದ್ ಕಾರಂತ್, ಬಿಜೆಪಿ ಮುಖಂಡರುಗಳಾದ ಶ್ರೀ ಮಹಾಬಲ ಸಾಲಿಯಾನ್, ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ.ಶ್ರೀ ಗಣೇಶ್ ಪಾಕಜೆ ಸತೀಶ್ ಬಲ್ಲಾಜೆ, ಜಗದೀಶ್ ದುರ್ಗಾಕೊಡಿ, ಅಜಯ್ ಅಮೀನ್, ತಾರಾನಾಥ್ ಉಗ್ರಾಯಿ, ಚಂದ್ರಶೇಖರ್ ತುಂಬೇಮಜಲು, ಹಾಗು ಪಕ್ಷದ ಪ್ರಮುಖ ಕಾರ್ಯಕರ್ತರು, ಹಾಜರಿದ್ದರು,

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!