ಜನ ಮನದ ನಾಡಿ ಮಿಡಿತ

Advertisement

ಕುಪ್ಪೆ ಪದವು ಆಪರೇಷನ್ ಸಿಂಧೂರ – ಬಿಜೆಪಿ ಎಡ ಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ದುರ್ಗೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ ನೆಚ್ಚಿನ ಪ್ರದಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ತುಂಬಲು ಕುಪ್ಪೆಪದವು ಶ್ರೀ ದುರ್ಗೆಶ್ವರಿ ದೇವಿ ಸನ್ನಿಧಾನದಲ್ಲಿ ಬಿಜೆಪಿ ಎಡಪದವು ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ದೇವಳದ ಪ್ರದಾನ ಅರ್ಚಕರಾದ ಶ್ರೀ ಗುರುಪ್ರಸಾದ್ ಕಾರಂತ್, ಬಿಜೆಪಿ ಮುಖಂಡರುಗಳಾದ ಶ್ರೀ ಮಹಾಬಲ ಸಾಲಿಯಾನ್, ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ.ಶ್ರೀ ಗಣೇಶ್ ಪಾಕಜೆ ಸತೀಶ್ ಬಲ್ಲಾಜೆ, ಜಗದೀಶ್ ದುರ್ಗಾಕೊಡಿ, ಅಜಯ್ ಅಮೀನ್, ತಾರಾನಾಥ್ ಉಗ್ರಾಯಿ, ಚಂದ್ರಶೇಖರ್ ತುಂಬೇಮಜಲು, ಹಾಗು ಪಕ್ಷದ ಪ್ರಮುಖ ಕಾರ್ಯಕರ್ತರು, ಹಾಜರಿದ್ದರು,

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!