ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ ನೆಚ್ಚಿನ ಪ್ರದಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ತುಂಬಲು ಕುಪ್ಪೆಪದವು ಶ್ರೀ ದುರ್ಗೆಶ್ವರಿ ದೇವಿ ಸನ್ನಿಧಾನದಲ್ಲಿ ಬಿಜೆಪಿ ಎಡಪದವು ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭ ದೇವಳದ ಪ್ರದಾನ ಅರ್ಚಕರಾದ ಶ್ರೀ ಗುರುಪ್ರಸಾದ್ ಕಾರಂತ್, ಬಿಜೆಪಿ ಮುಖಂಡರುಗಳಾದ ಶ್ರೀ ಮಹಾಬಲ ಸಾಲಿಯಾನ್, ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ.ಶ್ರೀ ಗಣೇಶ್ ಪಾಕಜೆ ಸತೀಶ್ ಬಲ್ಲಾಜೆ, ಜಗದೀಶ್ ದುರ್ಗಾಕೊಡಿ, ಅಜಯ್ ಅಮೀನ್, ತಾರಾನಾಥ್ ಉಗ್ರಾಯಿ, ಚಂದ್ರಶೇಖರ್ ತುಂಬೇಮಜಲು, ಹಾಗು ಪಕ್ಷದ ಪ್ರಮುಖ ಕಾರ್ಯಕರ್ತರು, ಹಾಜರಿದ್ದರು,
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…