ಜನ ಮನದ ನಾಡಿ ಮಿಡಿತ

Advertisement

ಮತ್ತೆ ಮತ್ತೆ ಕೆಣಕಿದ ಪಾಕ್‌ಗೆ ಸರಿಯಾದ ಉತ್ತರ ಕೊಟ್ಟ ಭಾರತೀಯ ಸೇನೆ

ನಿನ್ನೆಯೂ ಕೂಡ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಪ್ರತೀಕಾರದ ದಾಳಿ ಮಾಡಿದೆ. ಲಾಹೋರ್, ರಾವಲ್ಪಿಂಡಿಯಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಮಾಹಿತಿ ಕೂಡ ಲಭ್ಯ ಆಗಿದೆ

ಭಾರತದಿಂದ ಕ್ಷಿಪಣಿ ದಾಳಿಯಾಗಿದ್ದು, ಪಾಕಿಸ್ತಾನದ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಡು ದಾಳಿ ಮಾಡಲಾಗಿದೆ. ಮುರೀದ್, ನೂರ್‌ಖಾನ್, ರಫೀಖಿ ವಾಯುನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು. ಆ ಮೂಲಕ ಪದೇ ಪದೆ ಕೆಣಕಿದ ಪಾಕ್‌ಗೆ ಭಾರತ ಖಡಕ್ ತಿರುಗೇಟು ನೀಡಿದೆ. ಪ್ರತಿದಾಳಿಗೆ ಸಂಬಧಿಸಿ ಭಾರತೀಯ ಸೇನೆಯು ಕೆಲವೇ ಕ್ಷಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ ಹಾಗೂ ಗುಜರಾತ್‌ನ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಸತತ 2ನೇ ದಿನ ಡ್ರೋಣ್ ದಾಳಿಗೆ ವಿಫಲ ಯತ್ನ ನಡೆಸಿದೆ. ಏಕೆಂದರೆ ಪಾಕಿಸ್ತಾನದ ಡ್ರೋಣ್‌ಗಳು ಗುರಿ ಮುಟ್ಟುವ ಮೊದಲೇ ಭಾರತೀಯ ವಾಯು ಸೇನೆ ಹೊಡೆದುರುಳಿಸಿ ನೆಲಕ್ಕೆ ಕೆಡವಿವೆ. ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್, ಅವಂತಿಪೋರಾದ ವಾಯುನೆಲೆಯ ಮೇಲೆ ಗುರಿಯಾಗಿರಿಸಿಕೊಂಡು ದಾಳಿಗೆ ಯತ್ನಿಸಿತ್ತು. ಆದರೆ ಇದನ್ನು ಮೊದಲೇ ಮನಗಂಡಿದ್ದ ಭಾರತೀಯ ವಾಯು ಸೇನೆ, ಪಾಕಿಸ್ತಾನದ ಎಲ್ಲ ಡ್ರೋನ್‌ಗಳನ್ನು ಛಿದ್ರಛಿದ್ರ ಮಾಡಿದೆ. ಇದರಿಂದ ಬಂದ ದಾರಿಗೆ ಸುಂಕವಿಲ್ಲ ಎಂದು ಪಾಕ್ ಕೊರಗುತ್ತಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!