ನಿನ್ನೆಯೂ ಕೂಡ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಪ್ರತೀಕಾರದ ದಾಳಿ ಮಾಡಿದೆ. ಲಾಹೋರ್, ರಾವಲ್ಪಿಂಡಿಯಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಮಾಹಿತಿ ಕೂಡ ಲಭ್ಯ ಆಗಿದೆ
ಭಾರತದಿಂದ ಕ್ಷಿಪಣಿ ದಾಳಿಯಾಗಿದ್ದು, ಪಾಕಿಸ್ತಾನದ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಡು ದಾಳಿ ಮಾಡಲಾಗಿದೆ. ಮುರೀದ್, ನೂರ್ಖಾನ್, ರಫೀಖಿ ವಾಯುನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು. ಆ ಮೂಲಕ ಪದೇ ಪದೆ ಕೆಣಕಿದ ಪಾಕ್ಗೆ ಭಾರತ ಖಡಕ್ ತಿರುಗೇಟು ನೀಡಿದೆ. ಪ್ರತಿದಾಳಿಗೆ ಸಂಬಧಿಸಿ ಭಾರತೀಯ ಸೇನೆಯು ಕೆಲವೇ ಕ್ಷಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ ಹಾಗೂ ಗುಜರಾತ್ನ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಸತತ 2ನೇ ದಿನ ಡ್ರೋಣ್ ದಾಳಿಗೆ ವಿಫಲ ಯತ್ನ ನಡೆಸಿದೆ. ಏಕೆಂದರೆ ಪಾಕಿಸ್ತಾನದ ಡ್ರೋಣ್ಗಳು ಗುರಿ ಮುಟ್ಟುವ ಮೊದಲೇ ಭಾರತೀಯ ವಾಯು ಸೇನೆ ಹೊಡೆದುರುಳಿಸಿ ನೆಲಕ್ಕೆ ಕೆಡವಿವೆ. ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್, ಅವಂತಿಪೋರಾದ ವಾಯುನೆಲೆಯ ಮೇಲೆ ಗುರಿಯಾಗಿರಿಸಿಕೊಂಡು ದಾಳಿಗೆ ಯತ್ನಿಸಿತ್ತು. ಆದರೆ ಇದನ್ನು ಮೊದಲೇ ಮನಗಂಡಿದ್ದ ಭಾರತೀಯ ವಾಯು ಸೇನೆ, ಪಾಕಿಸ್ತಾನದ ಎಲ್ಲ ಡ್ರೋನ್ಗಳನ್ನು ಛಿದ್ರಛಿದ್ರ ಮಾಡಿದೆ. ಇದರಿಂದ ಬಂದ ದಾರಿಗೆ ಸುಂಕವಿಲ್ಲ ಎಂದು ಪಾಕ್ ಕೊರಗುತ್ತಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…