ಜನ ಮನದ ನಾಡಿ ಮಿಡಿತ

Advertisement

ಚಿನ್ನ ಪ್ರಿಯರಿಗೆ ಶಾಕ್.. ಭಾರತ ಪಾಕ್ ಯುದ್ಧದ ನಡುವೆ 1 ಲಕ್ಷ ದಾಟಿದ 10 ಗ್ರಾಂ ಬಂಗಾರದ ಬೆಲೆ!

ಭಾರತ ಪಾಕ್ ಯುದ್ಧದ ನಡುವೆ ಚಿನ್ನದ ಬೆಲೆ 1 ಲಕ್ಷ ದಾಟಿದೆ. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ ಮತ್ತು ಕರ್ನಾಟಕದ ಇತರ ನಗರಗಳಲ್ಲಿ ಚಿನ್ನದ ದರ ಗಗನಕ್ಕೇರಿದೆ. ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಾಣುತ್ತಿದೆ. ಭಾರತ ಪಾಕಿಸ್ತಾನದ ಉದ್ವಿಗ್ನತೆಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಏರಿಳಿತ ಸೃಷ್ಟಿಸಿವೆ.

ಚಿನ್ನದ ದರ ಇಂದು ಏರಿಕೆಯಾಗಿ 1 ಲಕ್ಷ ರೂಪಾಯಿ ಗಡಿ ದಾಟಿದೆ. ಚಿನ್ನದ ಬೆಲೆ ಮತ್ತೆ ಏರಿಕೆಯಾಗಲು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಮೇ 9 ರಂದು ಪ್ರತಿ ಗ್ರಾಂಗೆ 600 ರೂಪಾಯಿ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1 ಲಕ್ಷ ರೂಪಾಯಿ ಗಡಿ ತಲುಪಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 550 ರೂಪಾಯಿ ಏರಿಕೆಯಾಗಿ 91,300 ರೂಪಾಯಿಗಳಿಗೆ ತಲುಪಿದೆ. 18 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 74,700 ರೂಪಾಯಿ ತಲುಪಿದೆ. ನಿನ್ನೆ 100 ಗ್ರಾಂ ಬೆಳ್ಳಿಯ ಬೆಲೆ 11,100 ರೂ ವಹಿವಾಟು ನಡೆಸುತ್ತಿತ್ತು. ಪ್ರತಿ ಕೆಜಿ ಬೆಳ್ಳಿಯ ಬೆಲೆ 1,11,000 ಬಳಿ ವಹಿವಾಟು ನಡೆಸುತ್ತಿತ್ತು. ಇಂದು ಬೆಳ್ಳಿ ಬೆಲೆ 100 ಗ್ರಾಂಗೆ 10 ರೂ. ಮತ್ತು ಕಿಲೋಗ್ರಾಂಗೆ 100 ರೂ. ಕಡಿಮೆಯಾಗಿದೆ. ಇಂದು 100 ಗ್ರಾಂ ಬೆಳ್ಳಿಯ ಬೆಲೆ 11,090 ರ ಸಮೀಪ ವಹಿವಾಟು ನಡೆಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!