ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪಾಕ್ ವಿರುದ್ಧ ಮತ್ತೆ ಗುಡುಗಿದ ಭಾರತೀಯ ಸೇನೆ.. ಇದೀಗ ಬಂದ ಅಧಿಕೃತ ಮಾಹಿತಿ ಏನು..?

ಉಗ್ರ ಪಾಕಿಸ್ತಾನ ಈ ಜನ್ಮದಲ್ಲಿ ಬುದ್ಧಿ ಕಲಿಯುವ ಲಕ್ಷಣ ಕಾಣ್ತಿಲ್ಲ ಮತ್ತೆ ಮತ್ತೆ ನಮ್ಮ ಭಾರತೀಯ ಸೇನೆಯನ್ನು ಕೆಣಕಲು ಬರುತ್ತಿದೆ. ಪಂಜಾಬ್‌ನ ಅಮೃತ ಸರದ ಮೇಲೆ ಮತ್ತೆ ದಾಳಿಗೆ ಯತ್ನಿಸಿರುವ ಬಗ್ಗೆ ಭಾರತೀಯ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ.

 

ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊAಡಿರುವ ಸೇನೆ.. ಇಂದು ಮುಂಜಾನೆ 5 ಗಂಟೆಯಲ್ಲಿ ಪಾಕ್‌ನಿಂದ ನಮ್ಮ ಮೇಲೆ ಡ್ರೋಣ್ ದಾಳಿಗೆ ಯತ್ನಿಸಿದೆ. ಅಮೃತಸರದ ಕಂಟೋನ್ಮೆAಟ್ ಮೇಲೆ ಡ್ರೋಣ್ ದಾಳಿಯಾಗಿತ್ತು. ಕೂಡಲೇ ನಮ್ಮ ಏರ್ ಡಿಫೆನ್ಸ್ ಸಿಸ್ಟಮ್ ಆ ಡ್ರೋಣ್‌ಗಳನ್ನು ಹೊಡೆದು ಹಾಕಿದೆ. ಭಾರತದ ಸಾರ್ವಭೌಮತ್ವ ಉಲಂಘಿಸುವ ಪಾಕ್ ಯತ್ನ ಒಪ್ಪಲು ಸಾಧ್ಯವಿಲ್ಲ. ಭಾರತದ ನಾಗರಿಕರಿಗೆ ಅಪಾಯ ತರುವ ಪಾಕ್ ಯತ್ನ ಒಪ್ಪಲ್ಲ. ಭಾರತದ ಆರ್ಮಿ, ವೈರಿಯ ಯತ್ನವನ್ನು ವಿಫಲಗೊಳಿಸುತ್ತೆ ಎಂದು ಸೇನೆ ತಿಳಿಸಿದೆ. ಮಾಹಿತಿಗಳ ಪ್ರಕಾರ ಕಳೆದ ರಾತ್ರಿ ಭಾರತದ ಮೇಲೆ 15ಕ್ಕೂ ಹೆಚ್ಚು ಡ್ರೋಣ್‌ಗಳನ್ನು ಉಡಾಯಿಸಿದೆ. ಜೊತೆಗೆ ಲಾಂಗ್ ರೇಂಜ್ ಮಿಸೈಲ್‌ಗಳನ್ನೂ ಬಳಸಿದೆ. ಇನ್ನು ಪಾಕ್ ಸೇನೆ ನಿನ್ನೆಯೂ ಭಾರತದ ಮೇಲೆ ದಾಳಿಗೆ ಯತ್ನಿಸಿತ್ತು. ಆದರೆ ಪಾಕಿಸ್ತಾನದ ಎಲ್ಲಾ ಪ್ರಯತ್ನವನ್ನೂ ಭಾರತ ವಿಫಲಗೊಳಿಸುತ್ತ ಬಂದಿದೆ. ಪ್ರತಿಯಾಗಿ ಭಾರತ ಲಾಹೋರ್ ಹಾಗೂ ಕರಾಚಿಯಲ್ಲಿರುವ ವಾಯುನೆಲೆಗಳ ಮೇಲೆ ಭಾರತ ಭಾರತ ದಾಳಿ ಮಾಡಿ ಧ್ವಂಸ ಮಾಡಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!