ಜನ ಮನದ ನಾಡಿ ಮಿಡಿತ

Advertisement

ಪಾಕ್ ವಿರುದ್ಧ ಮತ್ತೆ ಗುಡುಗಿದ ಭಾರತೀಯ ಸೇನೆ.. ಇದೀಗ ಬಂದ ಅಧಿಕೃತ ಮಾಹಿತಿ ಏನು..?

ಉಗ್ರ ಪಾಕಿಸ್ತಾನ ಈ ಜನ್ಮದಲ್ಲಿ ಬುದ್ಧಿ ಕಲಿಯುವ ಲಕ್ಷಣ ಕಾಣ್ತಿಲ್ಲ ಮತ್ತೆ ಮತ್ತೆ ನಮ್ಮ ಭಾರತೀಯ ಸೇನೆಯನ್ನು ಕೆಣಕಲು ಬರುತ್ತಿದೆ. ಪಂಜಾಬ್‌ನ ಅಮೃತ ಸರದ ಮೇಲೆ ಮತ್ತೆ ದಾಳಿಗೆ ಯತ್ನಿಸಿರುವ ಬಗ್ಗೆ ಭಾರತೀಯ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ.

 

ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊAಡಿರುವ ಸೇನೆ.. ಇಂದು ಮುಂಜಾನೆ 5 ಗಂಟೆಯಲ್ಲಿ ಪಾಕ್‌ನಿಂದ ನಮ್ಮ ಮೇಲೆ ಡ್ರೋಣ್ ದಾಳಿಗೆ ಯತ್ನಿಸಿದೆ. ಅಮೃತಸರದ ಕಂಟೋನ್ಮೆAಟ್ ಮೇಲೆ ಡ್ರೋಣ್ ದಾಳಿಯಾಗಿತ್ತು. ಕೂಡಲೇ ನಮ್ಮ ಏರ್ ಡಿಫೆನ್ಸ್ ಸಿಸ್ಟಮ್ ಆ ಡ್ರೋಣ್‌ಗಳನ್ನು ಹೊಡೆದು ಹಾಕಿದೆ. ಭಾರತದ ಸಾರ್ವಭೌಮತ್ವ ಉಲಂಘಿಸುವ ಪಾಕ್ ಯತ್ನ ಒಪ್ಪಲು ಸಾಧ್ಯವಿಲ್ಲ. ಭಾರತದ ನಾಗರಿಕರಿಗೆ ಅಪಾಯ ತರುವ ಪಾಕ್ ಯತ್ನ ಒಪ್ಪಲ್ಲ. ಭಾರತದ ಆರ್ಮಿ, ವೈರಿಯ ಯತ್ನವನ್ನು ವಿಫಲಗೊಳಿಸುತ್ತೆ ಎಂದು ಸೇನೆ ತಿಳಿಸಿದೆ. ಮಾಹಿತಿಗಳ ಪ್ರಕಾರ ಕಳೆದ ರಾತ್ರಿ ಭಾರತದ ಮೇಲೆ 15ಕ್ಕೂ ಹೆಚ್ಚು ಡ್ರೋಣ್‌ಗಳನ್ನು ಉಡಾಯಿಸಿದೆ. ಜೊತೆಗೆ ಲಾಂಗ್ ರೇಂಜ್ ಮಿಸೈಲ್‌ಗಳನ್ನೂ ಬಳಸಿದೆ. ಇನ್ನು ಪಾಕ್ ಸೇನೆ ನಿನ್ನೆಯೂ ಭಾರತದ ಮೇಲೆ ದಾಳಿಗೆ ಯತ್ನಿಸಿತ್ತು. ಆದರೆ ಪಾಕಿಸ್ತಾನದ ಎಲ್ಲಾ ಪ್ರಯತ್ನವನ್ನೂ ಭಾರತ ವಿಫಲಗೊಳಿಸುತ್ತ ಬಂದಿದೆ. ಪ್ರತಿಯಾಗಿ ಭಾರತ ಲಾಹೋರ್ ಹಾಗೂ ಕರಾಚಿಯಲ್ಲಿರುವ ವಾಯುನೆಲೆಗಳ ಮೇಲೆ ಭಾರತ ಭಾರತ ದಾಳಿ ಮಾಡಿ ಧ್ವಂಸ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!