ಜನ ಮನದ ನಾಡಿ ಮಿಡಿತ

Advertisement

ಪಾಕ್ ವಿರುದ್ಧ ಮತ್ತೆ ಗುಡುಗಿದ ಭಾರತೀಯ ಸೇನೆ.. ಇದೀಗ ಬಂದ ಅಧಿಕೃತ ಮಾಹಿತಿ ಏನು..?

ಉಗ್ರ ಪಾಕಿಸ್ತಾನ ಈ ಜನ್ಮದಲ್ಲಿ ಬುದ್ಧಿ ಕಲಿಯುವ ಲಕ್ಷಣ ಕಾಣ್ತಿಲ್ಲ ಮತ್ತೆ ಮತ್ತೆ ನಮ್ಮ ಭಾರತೀಯ ಸೇನೆಯನ್ನು ಕೆಣಕಲು ಬರುತ್ತಿದೆ. ಪಂಜಾಬ್‌ನ ಅಮೃತ ಸರದ ಮೇಲೆ ಮತ್ತೆ ದಾಳಿಗೆ ಯತ್ನಿಸಿರುವ ಬಗ್ಗೆ ಭಾರತೀಯ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ.

 

ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊAಡಿರುವ ಸೇನೆ.. ಇಂದು ಮುಂಜಾನೆ 5 ಗಂಟೆಯಲ್ಲಿ ಪಾಕ್‌ನಿಂದ ನಮ್ಮ ಮೇಲೆ ಡ್ರೋಣ್ ದಾಳಿಗೆ ಯತ್ನಿಸಿದೆ. ಅಮೃತಸರದ ಕಂಟೋನ್ಮೆAಟ್ ಮೇಲೆ ಡ್ರೋಣ್ ದಾಳಿಯಾಗಿತ್ತು. ಕೂಡಲೇ ನಮ್ಮ ಏರ್ ಡಿಫೆನ್ಸ್ ಸಿಸ್ಟಮ್ ಆ ಡ್ರೋಣ್‌ಗಳನ್ನು ಹೊಡೆದು ಹಾಕಿದೆ. ಭಾರತದ ಸಾರ್ವಭೌಮತ್ವ ಉಲಂಘಿಸುವ ಪಾಕ್ ಯತ್ನ ಒಪ್ಪಲು ಸಾಧ್ಯವಿಲ್ಲ. ಭಾರತದ ನಾಗರಿಕರಿಗೆ ಅಪಾಯ ತರುವ ಪಾಕ್ ಯತ್ನ ಒಪ್ಪಲ್ಲ. ಭಾರತದ ಆರ್ಮಿ, ವೈರಿಯ ಯತ್ನವನ್ನು ವಿಫಲಗೊಳಿಸುತ್ತೆ ಎಂದು ಸೇನೆ ತಿಳಿಸಿದೆ. ಮಾಹಿತಿಗಳ ಪ್ರಕಾರ ಕಳೆದ ರಾತ್ರಿ ಭಾರತದ ಮೇಲೆ 15ಕ್ಕೂ ಹೆಚ್ಚು ಡ್ರೋಣ್‌ಗಳನ್ನು ಉಡಾಯಿಸಿದೆ. ಜೊತೆಗೆ ಲಾಂಗ್ ರೇಂಜ್ ಮಿಸೈಲ್‌ಗಳನ್ನೂ ಬಳಸಿದೆ. ಇನ್ನು ಪಾಕ್ ಸೇನೆ ನಿನ್ನೆಯೂ ಭಾರತದ ಮೇಲೆ ದಾಳಿಗೆ ಯತ್ನಿಸಿತ್ತು. ಆದರೆ ಪಾಕಿಸ್ತಾನದ ಎಲ್ಲಾ ಪ್ರಯತ್ನವನ್ನೂ ಭಾರತ ವಿಫಲಗೊಳಿಸುತ್ತ ಬಂದಿದೆ. ಪ್ರತಿಯಾಗಿ ಭಾರತ ಲಾಹೋರ್ ಹಾಗೂ ಕರಾಚಿಯಲ್ಲಿರುವ ವಾಯುನೆಲೆಗಳ ಮೇಲೆ ಭಾರತ ಭಾರತ ದಾಳಿ ಮಾಡಿ ಧ್ವಂಸ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!