ಜನ ಮನದ ನಾಡಿ ಮಿಡಿತ

Advertisement

ಪಟ್ಲ ಯಕ್ಷಾಶ್ರಯದ 38ನೇ ಮನೆ ಪ್ರಸಂಗಕರ್ತರಾದ ರಾಘವೇಂದ್ರರಿಗೆ ಹಸ್ತಾಂತರ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 38ನೇ ಮನೆಯನ್ನು ಪ್ರಸಂಗಕರ್ತರಾದ ರಾಘವೇಂದ್ರ ಅವರಿಗೆ ಹಸ್ತಾಂತರಿಸಲಾಯಿತು.

ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಗ್ರೂಪ್ ಎಂಡಿ ರಘುರಾಮ ಶೆಟ್ಟಿ ಕನ್ಯಾನ ಅವರು ಕೊಡುಗೆಯಾಗಿ ಕಲಾವಿದನ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ರು. ಇನ್ನು ಹಲವು ವರ್ಷಗಳಿಂದ ಮನೆಯನ್ನು ಕಟ್ಟುವ ಕನಸ್ಸನ್ನ ಪಟ್ಲ ಸತೀಶ್ ಶೆಟ್ಟಿಯವರು ನನಸು ಮಾಡಿದ್ದಾರೆ. ಯಕ್ಷಗಾನದಲ್ಲಿ ಗುರುತಿಸಿಕೊಂಡಿರುವ ಎಲ್ಲ ಕಲಾವಿದರಿಗೆ ಪಟ್ಲ ಫೌಂಡೇಶನ್ ನೆರವನ್ನ ನೀಡಿದೆ. ನಾನು ಅವರಿಗೆ ಸದಾ ಋಣಿಯಾಗಿರುತ್ತೇನೆ ಎಂದು ಪ್ರಸಂಗಕರ್ತ ರಾಘವೇಂದ್ರ ಖುಷಿ ಹಂಚಿಕೊAಡಿದ್ದಾರೆ.

 

 

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!