ಜನ ಮನದ ನಾಡಿ ಮಿಡಿತ

Advertisement

ಪಟ್ಲ ಯಕ್ಷಾಶ್ರಯದ 38ನೇ ಮನೆ ಪ್ರಸಂಗಕರ್ತರಾದ ರಾಘವೇಂದ್ರರಿಗೆ ಹಸ್ತಾಂತರ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 38ನೇ ಮನೆಯನ್ನು ಪ್ರಸಂಗಕರ್ತರಾದ ರಾಘವೇಂದ್ರ ಅವರಿಗೆ ಹಸ್ತಾಂತರಿಸಲಾಯಿತು.

ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಗ್ರೂಪ್ ಎಂಡಿ ರಘುರಾಮ ಶೆಟ್ಟಿ ಕನ್ಯಾನ ಅವರು ಕೊಡುಗೆಯಾಗಿ ಕಲಾವಿದನ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ರು. ಇನ್ನು ಹಲವು ವರ್ಷಗಳಿಂದ ಮನೆಯನ್ನು ಕಟ್ಟುವ ಕನಸ್ಸನ್ನ ಪಟ್ಲ ಸತೀಶ್ ಶೆಟ್ಟಿಯವರು ನನಸು ಮಾಡಿದ್ದಾರೆ. ಯಕ್ಷಗಾನದಲ್ಲಿ ಗುರುತಿಸಿಕೊಂಡಿರುವ ಎಲ್ಲ ಕಲಾವಿದರಿಗೆ ಪಟ್ಲ ಫೌಂಡೇಶನ್ ನೆರವನ್ನ ನೀಡಿದೆ. ನಾನು ಅವರಿಗೆ ಸದಾ ಋಣಿಯಾಗಿರುತ್ತೇನೆ ಎಂದು ಪ್ರಸಂಗಕರ್ತ ರಾಘವೇಂದ್ರ ಖುಷಿ ಹಂಚಿಕೊAಡಿದ್ದಾರೆ.

 

 

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!