ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 38ನೇ ಮನೆಯನ್ನು ಪ್ರಸಂಗಕರ್ತರಾದ ರಾಘವೇಂದ್ರ ಅವರಿಗೆ ಹಸ್ತಾಂತರಿಸಲಾಯಿತು.
ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಗ್ರೂಪ್ ಎಂಡಿ ರಘುರಾಮ ಶೆಟ್ಟಿ ಕನ್ಯಾನ ಅವರು ಕೊಡುಗೆಯಾಗಿ ಕಲಾವಿದನ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ರು. ಇನ್ನು ಹಲವು ವರ್ಷಗಳಿಂದ ಮನೆಯನ್ನು ಕಟ್ಟುವ ಕನಸ್ಸನ್ನ ಪಟ್ಲ ಸತೀಶ್ ಶೆಟ್ಟಿಯವರು ನನಸು ಮಾಡಿದ್ದಾರೆ. ಯಕ್ಷಗಾನದಲ್ಲಿ ಗುರುತಿಸಿಕೊಂಡಿರುವ ಎಲ್ಲ ಕಲಾವಿದರಿಗೆ ಪಟ್ಲ ಫೌಂಡೇಶನ್ ನೆರವನ್ನ ನೀಡಿದೆ. ನಾನು ಅವರಿಗೆ ಸದಾ ಋಣಿಯಾಗಿರುತ್ತೇನೆ ಎಂದು ಪ್ರಸಂಗಕರ್ತ ರಾಘವೇಂದ್ರ ಖುಷಿ ಹಂಚಿಕೊAಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…