55 ಕೋಟಿ ವೆಚ್ಚದ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಡಿಸಿ ಕಚೇರಿಯನ್ನು ಮೇ 16ರಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇವರು ಜಿಲ್ಲಾ ಪಂಚಾಯತ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವುದರ ಕುರಿತಾದ ಪೂರ್ವಭಾವಿ ಸಭೆ ನಡೆಸಲಾಯಿತು. ಜಿಲ್ಲಾದಿಕಾರಿಯವರ ಜೊತೆ ಈ ಬಗ್ಗೆ ಸಮಗ್ರ ಅವಲೋಕನ ಮಾಡಲಾಗಿದೆ. ಹಲವು ಕಾರಣದಿಂದ ಕಟ್ಟಡ ಉದ್ಘಾಟನೆ ಕಾರ್ಯವು ವಿಳಂಬವಾಗಿತ್ತು. ಆದರೆ ಮೇ16 ರಂದು ಕಟ್ಟಡವು ಲೋಕಾರ್ಪಣೆಯಾಗಲಿದ್ದು, ನಾಗರಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ಭರವಸೆ ಮತ್ತು ಸಹಕಾರಿಯಾಗಲಿದೆ ಎನ್ನುವ ವಿಶ್ವಾಸವನ್ನು ಹೆಚ್ಚಿಸಿದೆ. ಹಳೆಯ ಜಿಲ್ಲಾಧಿಕಾರಿ ಕಚೇರಿಯ 23 ಇಲಾಖೆಗಳು ಸ್ಥಳಾಂತರ ಆಗಲಿದೆ. ಕೆಲವೊಂದು ಇಲಾಖೆಗಳು ಉದ್ಘಾಟನೆಯ ದಿನವೇ ಕಾರ್ಯಾರಂಭ ನಡೆಸಿದರೆ. ಉಳಿದವು ನಿಧಾನವಾಗಿ ಸ್ಥಳಾಂತರಗೊಳ್ಳಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ, ಭೋಜೆ ಗೌಡ್ರು ಉಪಸ್ಥಿತರಿದ್ರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…