ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.

ಜನಪ್ರನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!