ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಾಮಿಡಿಯನ್ ರಾಕೇಶ್ ಪೂಜಾರಿ ಅಂತಿಮ ಯಾತ್ರೆ – ಹಲವು ನಟರು, ಅಭಿಮಾನಿಗಳಿಂದ ಅಂತಿಮ‌ ನಮನ

ಉಡುಪಿ: ನಿನ್ನೆ ರಾತ್ರಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಮೃತದೇಹ ಕೆಮ್ಮಣ್ಣುವಿನ ಪಡುತೋನ್ಸೆಯ ಮನೆಗೆ ತಲುಪಿದೆ. ಮೃತ ಕಾಮಿಡಿ ಕಿಲಾಡಿ- 3ರ ವಿನ್ನರ್ ರಾಕೇಶ್ ಮನೆಗೆ ನೂರಾರು ಅಭಿಮಾನಿಗಳು, ಗ್ರಾಮಸ್ಥರು, ಕುಟುಂಬಸ್ಥರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಕಿರುತರೆ ನಟ ನಟಿಯರು, ರಾಕೇಶ್ ಆಪ್ತರು ಕೂಡ ಅಂತಿಮ ನಮನ ಸಲ್ಲಿಸಿದರು.

ತಾಯಿ ಶಾಂಭವಿ, ಸಹೋದರಿ ರಕ್ಷತಾ, ರಾಕೇಶ್ ಅವರ ಅಕಾಲಿಕ ಮರಣದಿಂದ ತೀವ್ರ ನೊಂದಿದ್ದು ಮನೆಯಲ್ಲಿ ಸೂತಕದ ವಾರಾವರಣ ನಿರ್ಮಾಣವಾಗಿದೆ. ನಟಿ ನಯನ, ಸೂರ್ಯ ಕುಂದಾಪುರ, ದೀಕ್ಷಿತ್ ಪ್ರವೀಣ್‌, ದೀಪಿಕಾ, ವಾಣಿ, ಉಮೇಶ್ ಕಿನ್ಮಾರ, ಸೂರಜ್, ಜೀ ಮೆಂಟ‌ರ್ ವಿಜಯ್ ಶೆಟ್ಟಿ ಮತ್ತಿತರ ಗಣ್ಯರು, ನಟರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಸದ್ಯ ಕೆಮ್ಮಣ್ಣುವಿನ ಮನೆಯಲ್ಲಿ ಮೃತದೇಹದ ಅಂತಿಮ ವಿಧಿವಿಧಾನ ನಡೆಯುತ್ತಿದ್ದು ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!