ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಸ್ತೆಯಲ್ಲಿ ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಕಾರು ಡಿಕ್ಕಿ; ಚಾಲಕ ಅಪಾಯದಿಂದ ಪಾರು

ಉಡುಪಿ: ರಸ್ತೆಯಲ್ಲಿ ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿ ನಿಟ್ಟೂರು ಶಾಲೆಯ ಮುಂಭಾಗದಲ್ಲಿ ಇಂದು ನಡೆದಿದೆ.

ಉಡುಪಿಯಿಂದ ಸಂತೆಕಟ್ಟೆ ಹೋಗುವ ಮಾರ್ಗದಲ್ಲಿ ತಾಂಗದಗಡಿ ಸಮೀಪ ಉತ್ತರ ಪ್ರದೇಶ ನೋಂದಣಿಯ ಕಾರೊಂದು ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಉಂಟಾಗಿಲ್ಲ. ಕಾರು ರಸ್ತೆಗೆ ಅಡ್ಡವಾಗಿದ್ದ ಪರಿಣಾಮ ಟ್ರಾಫಿಕ್ ಉಂಟಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!