ಜನ ಮನದ ನಾಡಿ ಮಿಡಿತ

Advertisement

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಿಸುವ ಪ್ರಕ್ರಿಯೆ ಆರಂಭ

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ  ಆರಂಭಗೊಂಡಿದೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ. ನಾಳೆ ಮಧ್ಯಾಹ್ನದೊಳಗೆ ಗರ್ಡರ್ ಜೋಡಣೆ ಪೂರ್ಣಗೊಳ್ಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಒಟ್ಟು 60 ಮೀಟರ್ ನ ಗರ್ಡರ್ ಇದಾಗಿದ್ದು, 1.5 ಮೀ ಪುಶ್ ಆಗಲು 20 ನಿಮಿಷ ಕಾಲಾವಕಾಶ ಬೇಕಿದೆ.
ಸಂಪೂರ್ಣಗೊಂಡ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ. ಮೇಲ್ಬಾಗದಲ್ಲಿ ವಾಹನ ಸಂಚಾರ ಓಡಾಟ ಮಾಡುವ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುವುದು ಎಂದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!