ಜನ ಮನದ ನಾಡಿ ಮಿಡಿತ

Advertisement

ಹಾಸನದ ಮಹಿಳೆಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಕಡಬ,ಸುಬ್ರಹ್ಮಣ್ಯ,  ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ, ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.
ಗೀತಾ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ‌. ಕೌಟಂಬಿಕ ಮನಸ್ಥಾಪದಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ, ಪೊಲೀಸ್ ಮಾಹಿತಿಯಂತೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!