ಕಡಬ,ಸುಬ್ರಹ್ಮಣ್ಯ, ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ, ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.
ಗೀತಾ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಕೌಟಂಬಿಕ ಮನಸ್ಥಾಪದಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ, ಪೊಲೀಸ್ ಮಾಹಿತಿಯಂತೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…