ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 39ನೇ ಮನೆಯನ್ನು ಮಂದಾರ್ತಿ ಮೇಳದ ಹಿರಿಯ ಕಲಾವಿದ ಅಜ್ರಿ ಗೋಪಾಲ್ ಗಾಣಿಗ ಅವರಿಗೆ ಹಸ್ತಾಂತರಿಸಲಾಯಿತು.
ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಶ್ರೀಮತಿ ಆಶಾ ಆನಂದ್ ಶೆಟ್ಟಿ ಬಿಚ್ಚನೊಟ್ಟು ಅವರು ಕೊಡುಗೆಯಾಗಿ ಕಲಾವಿದನ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ರು. ಅಜೀರ್ಣವಸ್ಥೆಯಲ್ಲಿ ಮನೆಯಿದ್ದು, ಕೇವಲ ರಿಪೇರಿ ಮಾಡಿ ಸುಮ್ಮನಿರುವ ಅನ್ನುವ ಭಾವನೆ ನಮ್ಮಲ್ಲಿತ್ತು. ಆದ್ರೆ ಇದೀಗ ಟ್ರಸ್ಟ್ ಕೊಡುಗೆಯಾಗಿ ಮನೆಯನ್ನು ನೀಡಿದೆ. ಯಾವುದೇ ಕಲಾವಿದರ ಕೈಯನ್ನ ಪಟ್ಲ ಟ್ರಸ್ಟ್ ಬಿಡುವುದಿಲ್ಲ ಅನ್ನುವುದಕ್ಕೆ ಇದೇ ನಿದರ್ಶನ ಎಂದು ಹಿರಿಯ ಕಲಾವಿದರು ಪಟ್ಲ ಸತೀಶ್ ಶೆಟ್ಟಿಯವರಿಗೆ ಶುಭಹಾರೈಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…