ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದ್ಯದ ಅಮಲಿನಲ್ಲಿ ತನ್ನದೇ ಮನೆಗೆ ಬೆಂಕಿಯಿಟ್ಟ ಭೂಪ.!

ಉಡುಪಿ: ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೋರ್ವ ತ‌ನ್ನದೆ ಮನೆಗೆ ಬೆಂಕಿ‌ ಇಟ್ಟ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿಯಲ್ಲಿ ನಡೆದಿದೆ.

ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ವಿನಂತಿಸಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುವರು ಕುಡುಕನ‌‌ ಮೊನವೊಲಿಸಿ ಮಧ್ಯವರ್ಜನ‌ ಕೇಂದ್ರಕ್ಕೆ ದಾಖಲುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!