ಜನ ಮನದ ನಾಡಿ ಮಿಡಿತ

Advertisement

ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜನೆ

ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು,  ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನಸೆಳೆಯಲಾಯಿತು.

ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು.

ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್‍ನ ಡಾ. ರಾಜೇಶ್ ಬೆಜ್ಜಂಗಳ, ನಗರಸಭಾ ಸದಸ್ಯ ಯೂಸುಫ್, ಎಂಜಿನಿಯರ್‍ಗಳಾದ ದುರ್ಗಾ ಪ್ರಸಾದ್, ರಾಮಚಂದ್ರ, ಶ್ವೇತಾ ಕಿರಣ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!