ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು, ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನಸೆಳೆಯಲಾಯಿತು.
ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು.
ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ನ ಡಾ. ರಾಜೇಶ್ ಬೆಜ್ಜಂಗಳ, ನಗರಸಭಾ ಸದಸ್ಯ ಯೂಸುಫ್, ಎಂಜಿನಿಯರ್ಗಳಾದ ದುರ್ಗಾ ಪ್ರಸಾದ್, ರಾಮಚಂದ್ರ, ಶ್ವೇತಾ ಕಿರಣ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…