ಜನ ಮನದ ನಾಡಿ ಮಿಡಿತ

Advertisement

ಒಟ್ಟಾವಾ : ಕೆನಡಾ ವಿದೇಶಾಂಗ ಸಚಿವರಾಗಿ ಅನಿತಾ ಆನಂದ್ ಪ್ರಮಾಣವಚನ

ಭಾರತೀಯ ಮೂಲದ ಅನಿತಾ ಆನಂದ್, ಕೆನಡಾದ ಮಾರ್ಕ್ ಕಾರ್ನಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಭಗವದ್ಗೀತೆಯ ಗ್ರಂಥ ಎಲ್ಲರ ಗಮನ ಸೆಳೆದಿದೆ. ಅನಿತಾ ಭಗವದ್ಗೀತೆ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಅನಿತಾ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಾಗಲೂ ಕೈಯಲ್ಲಿ ಭಗವದ್ಗೀತೆಯನ್ನು ಹಿಡಿದು ಎಲ್ಲರ ಗಮನ ಸೆಳೆದಿದ್ದರು. ಆ ಮೂಲಕ ಅವರು ಭಾರತೀಯ ಸಂಸ್ಕೃತಿ, ಸನಾತನ ಧರ್ಮವನ್ನು ಪರಿಪಾಲಿಸಿದ್ದಾರೆ. ಇದೀಗ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿವೆ.

ಕೆನಡಾದ ವಿದೇಶಾಂಗ ಸಚಿವರಾಗಿ ನೇಮಕಗೊಂಡಿರುವುದು ನನಗೆ ಗೌರವ ತಂದಿದೆ. ಸುರಕ್ಷಿತ, ಉತ್ತಮ ಜಗತ್ತನ್ನು ನಿರ್ಮಿಸಲು ಮತ್ತು ಕೆನಡಿಯನ್ನರಿಗೆ ತಲುಪಿಸಲು ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ನಮ್ಮ ತಂಡದೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!