ಭಾರತೀಯ ಮೂಲದ ಅನಿತಾ ಆನಂದ್, ಕೆನಡಾದ ಮಾರ್ಕ್ ಕಾರ್ನಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಭಗವದ್ಗೀತೆಯ ಗ್ರಂಥ ಎಲ್ಲರ ಗಮನ ಸೆಳೆದಿದೆ. ಅನಿತಾ ಭಗವದ್ಗೀತೆ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇನ್ನು ಅನಿತಾ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಾಗಲೂ ಕೈಯಲ್ಲಿ ಭಗವದ್ಗೀತೆಯನ್ನು ಹಿಡಿದು ಎಲ್ಲರ ಗಮನ ಸೆಳೆದಿದ್ದರು. ಆ ಮೂಲಕ ಅವರು ಭಾರತೀಯ ಸಂಸ್ಕೃತಿ, ಸನಾತನ ಧರ್ಮವನ್ನು ಪರಿಪಾಲಿಸಿದ್ದಾರೆ. ಇದೀಗ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ.
ಕೆನಡಾದ ವಿದೇಶಾಂಗ ಸಚಿವರಾಗಿ ನೇಮಕಗೊಂಡಿರುವುದು ನನಗೆ ಗೌರವ ತಂದಿದೆ. ಸುರಕ್ಷಿತ, ಉತ್ತಮ ಜಗತ್ತನ್ನು ನಿರ್ಮಿಸಲು ಮತ್ತು ಕೆನಡಿಯನ್ನರಿಗೆ ತಲುಪಿಸಲು ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ನಮ್ಮ ತಂಡದೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…