ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನವದೆಹಲಿ : ದ. ಆಫ್ರಿಕಾ ಆಟಗಾರರು ಪ್ಲೇಆಫ್ ಆಡುವುದು ಡೌಟ್

ಜೂನ್‌ 11 ರಿಂದ ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯ – ದಕ್ಷಿಣ ಆಫ್ರಿಕಾ ನಡುವೆ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಆರಂಭವಾಗಲಿದೆ. ಫೈನಲ್‌ ಪಂದ್ಯಕ್ಕೆ ಈಗಾಗಲೇ ಉಭಯ ತಂಡಗಳ ಪ್ರಕಟವೂ ಆಗಿದೆ. ಇದೀಗ ಐಪಿಎಲ್‌ನಲ್ಲಿ ಆಡುತ್ತಿರುವ ಎಂಟು ದಕ್ಷಿಣ ಆಫ್ರಿಕಾದ ಆಟಗಾರರು ಪ್ಲೇ ಆಫ್‌ ಪಂದ್ಯಕ್ಕೂ ಮುನ್ನ ಐಪಿಎಲ್‌ ತೊರೆಯಲಿದ್ದಾರೆ ಎಂದು ತಿಳಿದುಬಂದಿದೆ.

ಫೈನಲ್‌ ಪಂದ್ಯಕ್ಕೆ ಆಯ್ಕೆಯಾದ ಆಟಗಾರರು ಮೇ 25 ರ ಒಳಗೆ ರಾಷ್ಟ್ರೀಯ ತಂಡದ ಕರ್ತವ್ಯಕ್ಕೆ ಹಾಜರಾಗಬೇಕೆಂದು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಆಟಗಾರರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.ಇನ್ನೊಂದೆಡೆ ಕ್ರಿಕೆಟ್‌ ಆಸ್ಟ್ರೇಲಿಯಾ ಐಪಿಎಲ್‌ಗೆ ಮರಳುವ ಆಯ್ಕೆಯನ್ನು ಆಟಗಾರರಿಗೆ ಬಿಟ್ಟದ್ದು ಎಂದಿದೆ. ಆಟಗಾರರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರಲು ನಾವು ಸಿದ್ಧ ಎಂದಿದೆ. ಹೀಗಾಗಿ ಕೆಲ ಆಸೀಸ್‌ ಆಟಗಾರರು ಮತ್ತೆ ಐಪಿಎಲ್‌ ಆಡುವುದು ಅನುಮಾನ.

ವಿಶ್ವ ಟೆಸ್ಟ್‌ ಫೈನಲ್‌ ಆಡಲಿರುವ ಕಗಿಸೊ ರಬಾಡ , ಲುಂಗಿ ಎನ್‌ಗಿಡಿ , ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್, ರಯಾನ್ ರಿಕಲ್ಟನ್, ಕಾರ್ಬಿನ್ ಬಾಷ್, ಮಾರ್ಕೊ ಜಾನ್ಸೆನ್ ಮತ್ತು ವಿಯಾನ್ ಮುಲ್ಡರ್ ಮೇ 30 ರಂದು ತಂಡದ ಉಳಿದ ಆಟಗಾರರೊಂದಿಗೆ ಲಂಡನ್‌ಗೆ ಹೊರಡುವ ಮೊದಲು ದಕ್ಷಿಣ ಆಫ್ರಿಕಾಕ್ಕೆ ಮರಳಬೇಕಿದೆ. ಹೀಗಾಗಿ ಇವರೆಲ್ಲ ಪ್ಲೇ ಆಫ್‌ಗೂ ಮುನ್ನ ಐಪಿಎಲ್‌ ತಂಡಗಳಿಗೆ ಕೈಕೊಡಲಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!