ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಯೋಧ ಪೂರ್ಣಮ್ ಕುಮಾರ್ ಶಾ ವಾಘಾ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶಕ್ಕೆ ಬಿಎಸ್ಎಫ್ ಕಾನ್ಸ್ಟೆಬಲ್ ಆಕಸ್ಮಿಕವಾಗಿ ದಾಟಿಹೋಗಿದ್ದು ರಾಜತಾಂತ್ರಿಕ ಅಂತ್ಯವಾಗಿದೆ, ಪಾಕಿಸ್ತಾನ ರೇಂಜರ್ಗಳು ಭಾರತೀಯ ಪಡೆಗಳೊಂದಿಗಿನ ಎಲ್ಲಾ ಧ್ವಜ ಸಭೆಗಳನ್ನು ಸ್ಥಗಿತಗೊಳಿಸಿದ್ದು, ಏಪ್ರಿಲ್ 24 ರಿಂದ ಬಂಧನಕ್ಕೊಳಗಾದ ಕಾನ್ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರು ಮರಳಿದ್ದಾರೆ.
ಪೂರ್ಣಮ್ ಕುಮಾರ್ ಶಾ ಅವರನ್ನು ಲಾಹೋರ್-ಅಮೃತಸರ ವಲಯದ ರೇಂಜರ್ಸ್ ನೆಲೆಗೆ ಸ್ಥಳಾಂತರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಕಾನ್ಸ್ಟೆಬಲ್ ಅವರ ಪತ್ನಿ ರಜನಿ ಶಾ ಅವರು ಬಿಎಸ್ಎಫ್ನ ಪಶ್ಚಿಮ ಕಮಾಂಡ್ನ ಹಿರಿಯ ಅಧಿಕಾರಿಗಳೊಂದಿಗೆ ಈ ವಿಷಯದ ಕುರಿತು ಮಾತನಾಡಲು ಪಶ್ಚಿಮ ಬಂಗಾಳದಿಂದ ಪಂಜಾಬ್ಗೆ ಪ್ರಯಾಣ ಬೆಳೆಸಿದ್ದರು
ಸಿಂಗ್ ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…