ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿರುವ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ರೌಡಿಶೀಟರ್ ಅಂದ ಮಾತ್ರಕ್ಕೆ ಎಲ್ಲರು ರೌಡಿಗಳಾಗಿರುತ್ತಾರೆ ಅಂತ ಭಾವಿಸಬಾರದು, ಕೆಲವರು ರೌಡಿ ಅಲ್ಲದಿದ್ದರೂ ಅವರ ವಿರುದ್ಧ ರೌಡಿಶೀಟರ್ ಹಾಕಿರಲಾಗಿರುತ್ತೆ, ಕೆಲವರು ರೌಡಿಗಳಾಗಿದ್ದರೂ ಅವರ ವಿರುದ್ಧ ರೌಡಿಶೀಟರ್ ಇರೋದಿಲ್ಲ, ತನ್ನ ವಿರುದ್ಧವೂ ರೌಡಿಶೀಟರ್ ಅಂತ ದಾಖಲಿಸಲಾಗಿದೆ, ಆದರೆ ತಾನು ರೌಡಿಯಲ್ಲ, ಪಕ್ಷದ ಸಿದ್ಧಾಂತಗಳನ್ನು ಅನುಸರಿಸುವ ಕಾರಣಕ್ಕೆ ರೌಡಿಶೀಟರ್ ಹಾಕಲಾಗಿದೆ, ಯಾರ ವಿರುದ್ಧವೂ ವಿನಾಕಾರಣ ಕೈ ಮಾಡಿದವನಲ್ಲ ಎಂದು ಹೇಳಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…