ಮಂಗಳೂರಿನಲ್ಲಿ ಸರ್ವೆ ಮೇಲ್ವಿಚಾರಕರೊಬ್ಬರ ಮನೆ,ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಅಪಾರ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ, ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈಯ 8ನೇ ಕ್ರಾಸ್ನಲ್ಲಿರುವ ಮನೆ ಹಾಗು ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ಮೂಲತಃ ತುಮಕೂರಿನವರಾಗಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…