ಜನ ಮನದ ನಾಡಿ ಮಿಡಿತ

Advertisement

ಪುಲ್ವಾಮಾ : ಮತ್ತೆ ಮೂವರು ಉಗ್ರರ ಎನ್ಕೌಂಟರ್

ಆಪರೇಷನ್ ಕೆಲ್ಲಾರ್‌ನಲ್ಲಿ 14 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿಕೊಂಡ ಭಾರತೀಯ ಸೇನೆ ಕಳೆದ 48 ಗಂಟೆಗಳಲ್ಲೇ 6 ಉಗ್ರರನ್ನ ನರಕಕ್ಕೆ ಪಾರ್ಸೆಲ್ ಮಾಡಿದೆ. ಅಟ್ಟಾಡಿಸಿಕೊಂಡು ಹೋಗಿ ಉಗ್ರರನ್ನ ಹೊಡೀತಿರುವ ಭದ್ರತಾ ಪಡೆ, ಹುಡುಕಿ, ಹುಡುಕಿ ಭಯೋತ್ಪಾದಕರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ.

 

ಇವತ್ತು ಪುಲ್ವಾಮಾದ ಟ್ರಾಲ್​ನಲ್ಲಿ ಭಾರತೀಯ ಸೇನೆ ಜೈಶ್ ಏ ಮೊಹಮ್ಮದ್​ನ ಮೂವರು ಉಗ್ರರನ್ನ ಹೊಡೆದುರುಳಿಸಿದೆ. ಸೇನೆ, ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರ ಹತ್ಯೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!