ಕರಾವಳಿ

ಮಂಗಳೂರು: ಸಂತ ಅಲೋಶಿಯಸ್ ವಿವಿಯಲ್ಲಿ 2025-2026ರ ಶೈಕ್ಷಣಿಕ ವರ್ಷದಿಂದ ಕಾನೂನು ಪದವಿ ತರಗತಿ ಆರಂಭ

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ 2025-2026ರ ಶೈಕ್ಷಣಿಕ ವರ್ಷದಲ್ಲಿ ಕಾನೂನು ಪದವಿ ತರಗತಿಗಳನ್ನು ಆರಂಭಿಸಲಿದೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾನೂನು ಶಿಕ್ಷಣ ಆರಂಭಕ್ಕೆ ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ದೊರಕಿದೆ ಎಂದ್ರು. ಈ ವರ್ಷದಿಂದ ಮೂರು ವರ್ಷದ ಎಲ್.ಎಲ್.ಬಿ ಮತ್ತು ಐದು ವರ್ಷಗಳ ಬಿಬಿಎ ಎಲ್.ಎಲ್.ಬಿ .ಯನ್ನು ಆರಂಭಿಸಲಾಗುತ್ತಿದೆ. ಸಮಗ್ರ ಕಾನೂನು ಅಧ್ಯಯನಕ್ಕಾಗಿ ಎಲ್ಲಾ ಮೂಲ ಸೌಕರ್ಯಗಳನ್ನು ರೂಪಿಸಲಾಗಿದೆ ಎಂದವರು ವಿವರಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಡಾ.ರೊನಾಲ್ಡ್ ನಜರತ್,ಡಾ.ಆಲ್ವಿನ್ ಡೇಸಾ ಉಪಸ್ಥಿತರಿದ್ರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…

1 day ago

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…

1 day ago

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…

1 day ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…

1 day ago

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 days ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

2 days ago