ಸುಳ್ಯ: ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಕಲ್ಲಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಟೋಳಿಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಈ ಘಟನೆಯು ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100 ಮೀಟರ್ ಮುಂದೆ ನಡೆದಿದೆ. ಗುಡ್ಡ ಕುಸಿತದಿಂದ ಪಾಣತ್ತೂರು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾತ್ರಿ ಸುರಿದ ಮಳೆಗೆ ಗುಡ್ಡ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆ ಈ ಭಾಗದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪ್ರಯಾಣಿಕರು ರಂಗತ್ತಮಲೆ ರಸ್ತೆಯನ್ನು ಪರ್ಯಾಯ ಮತ್ತು ತಾತ್ಕಾಲಿಕ ಮಾರ್ಗವಾಗಿ ಬಳಸಲು ಸೂಚಿಸಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…