ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆ ಕಾರ್ಯಾರಂಭ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಬಂಟ್ವಾಳ ಮತ್ತು ವಿಟ್ಲ ವ್ಯಾಪ್ತಿಯ ಒಟ್ಟು 580 ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆಗಳು ಕಾರ್ಯಾರಂಭಗೊAಡಿವೆ.

ಬಂಟ್ವಾಳ ಸಿಡಿಪಿಒ ಮಮ್ತಾಜ್ ಅವರು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದ್ರು. ಮಕ್ಕಳನ್ನು ಸ್ವಾಗತಿಸುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಸಿಂಗರಿಸಿ. ಅಂದವಾಗಿ ವಿನ್ಯಾಸಗೊಳಿಸಲಾಗಿತ್ತು.

ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಡೇ ಕೇರ್ ಮಾದರಿಯಲ್ಲಿ ಕಂ ಕ್ರಶ್ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಇಲ್ಲಿ ಉದ್ಯೋಗಸ್ಥ ತಾಯಂದಿರು ತಮ್ಮ ಶಿಶುಗಳನ್ನು ಇಲ್ಲಿ ಬೆಳಗ್ಗೆ ಬಿಟ್ಟುಹೋಗುವ ಸೌಲಭ್ಯವಿದೆ. ಅಂಗನವಾಡಿ ಕೇಂದ್ರಗಳನ್ನು ಸಂಪರ್ಕಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಿಡಿಪಿಒ ಮಮ್ತಾಜ್ ತಿಳಿಸಿದ್ರು. ಈ ಸಂದರ್ಭ ಸಿಡಿಪಿಒ ಕಚೇರಿ ಸಿಬ್ಬಂದಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಸಿಬಂದಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!