ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮೇ 20ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯಿಂದ `ಬೃಹತ್ ತಿರಂಗ ಮೆರವಣಿಗೆ’

ಜಮ್ಮು-ಕಾಶ್ಮೀರದ ಪೆಹಲ್ಗಮ್‌ನಲ್ಲಿ ಏಪ್ರಿಲ್ 22ರಂದು ನಡೆದ 26 ಮಂದಿ ಪ್ರವಾಸಿಗರ ನರಮೇಧ ಹತ್ಯೆಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ‘ಅಪರೇಷನ್ ಸಿಂಧೂರ’ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಮೇ 20 ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯು ಬೃಹತ್ ತಿರಂಗ ಮೆರವಣಿಗೆ ಸಂಘಟಿಸಿದೆ ಎಂದು ಸಂಚಾಲಕ ಕೇಶವ ನಂದೋಡಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಮಂಗಳೂರು ನಗರದ ಪಿವಿಎಸ್ ವೃತ್ತದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಸಂಜೆ 5ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂದಾಜು 8 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗುರುದತ್ತ ನಾಯಕ್, ಶಾಂತಾರಾಮ್ ಉಪಸ್ತಿತರಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!