ಜಮ್ಮು-ಕಾಶ್ಮೀರದ ಪೆಹಲ್ಗಮ್ನಲ್ಲಿ ಏಪ್ರಿಲ್ 22ರಂದು ನಡೆದ 26 ಮಂದಿ ಪ್ರವಾಸಿಗರ ನರಮೇಧ ಹತ್ಯೆಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ‘ಅಪರೇಷನ್ ಸಿಂಧೂರ’ ಯಶಸ್ವಿಯಾಗಿದೆ.
ಈ ಹಿನ್ನೆಲೆಯಲ್ಲಿ ಮೇ 20 ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯು ಬೃಹತ್ ತಿರಂಗ ಮೆರವಣಿಗೆ ಸಂಘಟಿಸಿದೆ ಎಂದು ಸಂಚಾಲಕ ಕೇಶವ ನಂದೋಡಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಮಂಗಳೂರು ನಗರದ ಪಿವಿಎಸ್ ವೃತ್ತದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಸಂಜೆ 5ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂದಾಜು 8 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗುರುದತ್ತ ನಾಯಕ್, ಶಾಂತಾರಾಮ್ ಉಪಸ್ತಿತರಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…