ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಾಕುವಿನಿಂದ ಇರಿದ ಪ್ರಕರಣ; ಹಲವರನ್ನು ವಶಕ್ಕೆ ಪಡೆದುಕೊಂಡ ಬಂಟ್ವಾಳ ಪೊಲೀಸರು

ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಈ ಹಿಂದೆ ಗಲಾಟೆಗಳು ನಡೆದಿದೆ.

ಅದರ ಮುಂದುವರಿದ ಭಾಗ ಕೊಲೆಯತ್ನ ನಡೆದಿದೆಯಾ? ಎಂಬ ಸಂಶಯ ಪೋಲೀಸರಿಗೆ ವ್ಯಕ್ತವಾಗಿದ್ದು, ಇದಕ್ಕೆ ಪೂರಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಪೋಲೀಸ ತನಿಖೆ ಪ್ರಾರಂಭವಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಮೀದ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಶಸ್ತ್ರ ಚಿಕಿತ್ಸೆ ನಡೆದಿದೆ ಎನ್ನಲಾಗಿದೆ. ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ನಿಂತುಕೊಂಡಿದ್ದ ಹಮೀದ್ ಅವರನ್ನು ಬೈಕ್‍ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!