ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದ್ರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಲ್ಲಿ ಯಾತ್ರಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಆರಂಭಗೊಂಡ ಯಾತ್ರೆ ಕೋರ್ಟ್ ರಸ್ತೆ, ಡಯಾನ ಸರ್ಕಲ್, ಅಲಂಕಾರ್ ಮಾರ್ಗವಾಗಿ ಸಾಗಿಬಂದು ಕ್ಲಾಕ್ ಟವರ್ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು. ಪೆಹಲ್ಗಾಮ್ ದಾಳಿಯನ್ನು ಖಂಡಿಸಿ ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಉದ್ದೇಶದೊಂದಿಗೆ ಹಾಗೂ ಸಿಂಧೂರ್ ಆಪರೇಷನ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಡಾ. ಸುಕನ್ಯಾ ಮೇರಿ, ರಾಹುಲ್ ಉಪಸ್ಥಿತರಿದ್ರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…