ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದ್ರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಲ್ಲಿ ಯಾತ್ರಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಆರಂಭಗೊಂಡ ಯಾತ್ರೆ ಕೋರ್ಟ್ ರಸ್ತೆ, ಡಯಾನ ಸರ್ಕಲ್, ಅಲಂಕಾರ್ ಮಾರ್ಗವಾಗಿ ಸಾಗಿಬಂದು ಕ್ಲಾಕ್ ಟವರ್ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು. ಪೆಹಲ್ಗಾಮ್ ದಾಳಿಯನ್ನು ಖಂಡಿಸಿ ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಉದ್ದೇಶದೊಂದಿಗೆ ಹಾಗೂ ಸಿಂಧೂರ್ ಆಪರೇಷನ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಡಾ. ಸುಕನ್ಯಾ ಮೇರಿ, ರಾಹುಲ್ ಉಪಸ್ಥಿತರಿದ್ರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…