ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ.
ಆದರೆ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದು ವೈನ್ ಮಚೆರ್ಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳು ಮೇ21ಕ್ಕೆ ಸಭೆ ಕರೆದಿದ್ದಾರೆ. ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ. ಸರಕಾರ ಆದಾಯದ ದೃಷ್ಟಿಯಿಂದ ಈ ರೀತಿ ಮಾಡುತ್ತಿದೆ. ಚೀಪರ್ ಮದ್ಯ ಹಾಗೂ ಬಿಯರ್ನ ಮೇಲೆ ದರ ಏರಿಕೆ ಮಾಡಲಾಗಿದೆ. ಸರ್ಕಾರದ ನೋಟಿಫಿಕೇಶನ್ಗೆ ನಾವು ಆಕ್ಷೇಪ ಹಾಕಿದ್ದೆವು. 2012ರಿಂದ 6 ಬಾರಿ ಈ ಸ್ಲಾಬ್ ಗಳಿಗೆ ದರ ಏರಿಕೆ ಮಾಡಿದ್ದಾರೆ. ಚೀಪರ್ ಸ್ಲಾಬ್ ಬಳಸುವವರು ಕೂಲಿ ಕಾರ್ಮಿಕರು. ಯಾವ ಸ್ಲಾಬ್ನಲ್ಲಿ ಸೇಲ್ಸ್ ಜಾಸ್ತಿ ಇದೆಯೋ ಆ ದರವನ್ನೇ ಏರಿಸುತ್ತಿದ್ದಾರೆ. ಇನ್ನು ಅಬಕಾರಿ ಶುಲ್ಕವನ್ನೂ ಜಾಸ್ತಿ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ, ಇದಕ್ಕೆ ನಮ್ಮ ವಿರೋಧ ಇದೆ
ಎಂದು ಅವರು ಹೇಳಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…