ಸಾದಾತ್ ಮದಾರಿ ಫೌಂಡೇಶನ್ (ರಿ) ಅಧೀನದ ಸಾದಾತ್ ವಲಿಯ್ಯ್ ಝಿಕ್ರ್ ಸ್ವಲಾತ್ ಮಜ್ಲಿಸ್ ಇದರ 21ನೇ ವಾರ್ಷಿಕ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಮುಲ್ಕಿ ಕೆರೆಕಾಡು ಸಾದಾತ್ ಮಂಝಿಲ್ನಲ್ಲಿ ನಡೆಯಿತು.
ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಎನ್.ಪಿ.ಎಮ್ ಜಲಾಲುದ್ದೀನ್ ತಂಙಳ್ ಈಶ್ವರಮಂಗಳ ದುಅ ನೆರವೇರಿಸಿದ್ದಾರೆ. ಸಾದಾತ್ ಮದಾರಿ ಫೌಂಡೇಶನ್ (ರಿ) ಪ್ರ.ಕಾರ್ಯದರ್ಶಿ ಇರ್ಷಾದ್ ಕೆರೆಕಾಡು ಟ್ರಸ್ಟ್ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಯು.ಕೆ ಅಬ್ದುಲ್ ಅಝೀಝ್ ದಾರಿಮಿ ಸೌಹಾರ್ದ ಭಾಷಣ ಮಾಡಿದ್ದಾರೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…