ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್ ತನ್ನ ಗೆಲುವು ಸಾಧಿಸಲು ಸಹಾಯಕವಾದದ್ದು ಗ್ಯಾರೆಂಟೀ ಯೋಜನೆಗಳು ಎಂದರೆ ತಪ್ಪಾಗಲಾರದು. ಚುನಾವಣೆಯ ಐದು ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕಾಂಗ್ರೆಸ್ ಜಾರಿಗೆ ತಂದಿದೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಸಿಕ್ಕಿದ್ದೇ ತಡ ಪ್ರತಿಬ್ಬರು ಕೆ.ಎಸ್.ಆರ್.ಟಿ.ಸಿ ಗಾಗಿ ಕಾಡು ಕುಳಿತಿದ್ದಾರೆ. ಇದರಿಂದ ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿ, ಆಟೋರಿಕ್ಷಾ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಆಟೋ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜುಲೈ 27 ರಂದು ಬಂದ್ಗೆ ಕರೆ ನೀಡಿದ್ದಾರೆ. ಜುಲೈ 26ರ ಮಧ್ಯರಾತ್ರಿಯಿಂದ, 27 ರ ಮಧ್ಯರಾತ್ರಿಯ ವರೆಗೆ ಯಾವುದೇ ಆಟೋ, ಓಲಾ, ಊಬರ್, ಕ್ಯಾಬ್ ಮತ್ತು ಖಾಸಗಿ ಬಸ್ಗಳು ಕಾರ್ಯನಿರ್ವಹಿಸುವುದಿಲ್ಲ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…