ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಬೈಪಾಸ್ ರಸ್ತೆ ಬದಿ ನಿಂತಿದ್ದ ಶಾಮಿಯಾನದ ಲಾರಿಗೆ ಬೈಕ್ ಢಿಕ್ಕಿ..!

ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಕುಂಜೂರುಪಂಜ ಸಮೀಪದ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟವರಾಗಿದ್ದಾರೆ. ಅವರು ಮಚ್ಚಿಮಲೆ ಮನೆಯಿಂದ ನೇರಳಕಟ್ಟೆ ತಂಗಿ ಮನೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುತ್ತೂರು ನಗರ ಸಂಚಾರಿ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಬಂದು ಪರಿಶೀಲಿಸಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!