ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಬೈಪಾಸ್ ರಸ್ತೆ ಬದಿ ನಿಂತಿದ್ದ ಶಾಮಿಯಾನದ ಲಾರಿಗೆ ಬೈಕ್ ಢಿಕ್ಕಿ..!

ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಕುಂಜೂರುಪಂಜ ಸಮೀಪದ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟವರಾಗಿದ್ದಾರೆ. ಅವರು ಮಚ್ಚಿಮಲೆ ಮನೆಯಿಂದ ನೇರಳಕಟ್ಟೆ ತಂಗಿ ಮನೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುತ್ತೂರು ನಗರ ಸಂಚಾರಿ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಬಂದು ಪರಿಶೀಲಿಸಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!