ಕರ್ನಾಟಕ ಕಾಂಗ್ರೆಸ್ ಸರಕಾರ ಮೇ 20ರಂದು 2ವರ್ಷಗಳ ಅಧಿಕಾರ ಅವಧಿ ಪೂರೈಸಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹರ್ಷ ಕಾರ್ಯಕ್ರಮವನ್ನು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಹೇಳಿದ್ದಾರೆ.
ಇವರು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಮಾತನಾಡಿ, ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರ ಜನರಿಗೆ ನೀಡಿರುವ ಮಾತಿನಂತೆ ಚುನಾವಣಾ ಪ್ರಣಾಳಿಕೆಯನ್ನು ಆಧರಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರ ಬಾಳಿಗೆ ನೆಮ್ಮದಿಯನ್ನು ನೀಡಿದೆ. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿದ್ದೇವೆ.ಇಲ್ಲಿನ ಯೋಜನೆಯು ಇಂದು ದೇಶಕ್ಕೆ ಸ್ಫೂರ್ತಿಯಾಗಿದೆ. ಕೊಟ್ಟ ಮಾತಿಗೆ ತಪ್ಪದೆ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಿದ್ದೇವೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉದಯ್ ಆಚಾರ್ಯ, ಗಿರೀಶ್, ವಿಕಾಸ್, ಪದ್ಮ ಪ್ರಸಾದ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…