ಕರ್ನಾಟಕ ಕಾಂಗ್ರೆಸ್ ಸರಕಾರ ಮೇ 20ರಂದು 2ವರ್ಷಗಳ ಅಧಿಕಾರ ಅವಧಿ ಪೂರೈಸಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹರ್ಷ ಕಾರ್ಯಕ್ರಮವನ್ನು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಹೇಳಿದ್ದಾರೆ.
ಇವರು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಮಾತನಾಡಿ, ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರ ಜನರಿಗೆ ನೀಡಿರುವ ಮಾತಿನಂತೆ ಚುನಾವಣಾ ಪ್ರಣಾಳಿಕೆಯನ್ನು ಆಧರಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರ ಬಾಳಿಗೆ ನೆಮ್ಮದಿಯನ್ನು ನೀಡಿದೆ. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿದ್ದೇವೆ.ಇಲ್ಲಿನ ಯೋಜನೆಯು ಇಂದು ದೇಶಕ್ಕೆ ಸ್ಫೂರ್ತಿಯಾಗಿದೆ. ಕೊಟ್ಟ ಮಾತಿಗೆ ತಪ್ಪದೆ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಿದ್ದೇವೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉದಯ್ ಆಚಾರ್ಯ, ಗಿರೀಶ್, ವಿಕಾಸ್, ಪದ್ಮ ಪ್ರಸಾದ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…