ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಿ”; ಲಾರೆನ್ಸ್ ಡಿ’ಸೋಜ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವ ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಬೇಕೆಂದು ಸಂತ್ರಸ್ತರ ಪರ ಹೋರಾಟಗಾರ ಲಾರೆನ್ಸ್ ಡಿ’ಸೋಜ ಹೇಳಿದ್ದಾರೆ.

ಇವರು ವುಡ್ ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಉಡುಪಿ, ಕೇರಳ, ಆಂಧ್ರ ಮುಂತಾದ ಕಡೆಗಳಲ್ಲಿ ಇವರ ಏಜೆನ್ಸಿಗಳು ಕಾರ್ಯಾಚರಣೆ ಮಾಡ್ತಾ ಇದೆ. 300 ಕ್ಕೂ ಅಧಿಕ ಸಂಖ್ಯೆಯ ಜನರಿಗೆ ಕೆಲಸ ಕೊಡುವುದಾಗಿ ಮೊಸ ಮಾಡಿ ಸಂತ್ರಸ್ತರಿAದ 9 ಕೋಟಿಗೂ ಅಧಿಕ ಮೊತ್ತದ ಹಣವನ್ನು ಆನ್ಲೈನ್ ಮೂಲಕ, ಏಜೆನ್ಸಿಯ ಬ್ಯಾಂಕ್ ಖಾತೆ ಮತ್ತು ಕ್ಯೂ ಆರ್ ಕೋಡ್ ಮೂಲಕ ಹಣ ಜಮೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಗ್ರೋ ಏಜೆನ್ಸಿ ಅಕ್ರಮವಾಗಿ ಕಾರ್ಯಾಚರಣೆ ನಡೆಸಿದೆ ಎಂದು ಕೆಲವಿಚಾರಗಳನ್ನ ಪ್ರಸ್ತಾಪಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಲಿಖಿತ್, ಸಾಧಿಕ್, ವರ್ಷಿತ್, ವಿಲ್ಟನ್, ಪ್ರದೀಪ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!