ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಿ”; ಲಾರೆನ್ಸ್ ಡಿ’ಸೋಜ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವ ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಬೇಕೆಂದು ಸಂತ್ರಸ್ತರ ಪರ ಹೋರಾಟಗಾರ ಲಾರೆನ್ಸ್ ಡಿ’ಸೋಜ ಹೇಳಿದ್ದಾರೆ.

ಇವರು ವುಡ್ ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಉಡುಪಿ, ಕೇರಳ, ಆಂಧ್ರ ಮುಂತಾದ ಕಡೆಗಳಲ್ಲಿ ಇವರ ಏಜೆನ್ಸಿಗಳು ಕಾರ್ಯಾಚರಣೆ ಮಾಡ್ತಾ ಇದೆ. 300 ಕ್ಕೂ ಅಧಿಕ ಸಂಖ್ಯೆಯ ಜನರಿಗೆ ಕೆಲಸ ಕೊಡುವುದಾಗಿ ಮೊಸ ಮಾಡಿ ಸಂತ್ರಸ್ತರಿAದ 9 ಕೋಟಿಗೂ ಅಧಿಕ ಮೊತ್ತದ ಹಣವನ್ನು ಆನ್ಲೈನ್ ಮೂಲಕ, ಏಜೆನ್ಸಿಯ ಬ್ಯಾಂಕ್ ಖಾತೆ ಮತ್ತು ಕ್ಯೂ ಆರ್ ಕೋಡ್ ಮೂಲಕ ಹಣ ಜಮೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಗ್ರೋ ಏಜೆನ್ಸಿ ಅಕ್ರಮವಾಗಿ ಕಾರ್ಯಾಚರಣೆ ನಡೆಸಿದೆ ಎಂದು ಕೆಲವಿಚಾರಗಳನ್ನ ಪ್ರಸ್ತಾಪಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಲಿಖಿತ್, ಸಾಧಿಕ್, ವರ್ಷಿತ್, ವಿಲ್ಟನ್, ಪ್ರದೀಪ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!