ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವ ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಬೇಕೆಂದು ಸಂತ್ರಸ್ತರ ಪರ ಹೋರಾಟಗಾರ ಲಾರೆನ್ಸ್ ಡಿ’ಸೋಜ ಹೇಳಿದ್ದಾರೆ.
ಇವರು ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಉಡುಪಿ, ಕೇರಳ, ಆಂಧ್ರ ಮುಂತಾದ ಕಡೆಗಳಲ್ಲಿ ಇವರ ಏಜೆನ್ಸಿಗಳು ಕಾರ್ಯಾಚರಣೆ ಮಾಡ್ತಾ ಇದೆ. 300 ಕ್ಕೂ ಅಧಿಕ ಸಂಖ್ಯೆಯ ಜನರಿಗೆ ಕೆಲಸ ಕೊಡುವುದಾಗಿ ಮೊಸ ಮಾಡಿ ಸಂತ್ರಸ್ತರಿAದ 9 ಕೋಟಿಗೂ ಅಧಿಕ ಮೊತ್ತದ ಹಣವನ್ನು ಆನ್ಲೈನ್ ಮೂಲಕ, ಏಜೆನ್ಸಿಯ ಬ್ಯಾಂಕ್ ಖಾತೆ ಮತ್ತು ಕ್ಯೂ ಆರ್ ಕೋಡ್ ಮೂಲಕ ಹಣ ಜಮೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಗ್ರೋ ಏಜೆನ್ಸಿ ಅಕ್ರಮವಾಗಿ ಕಾರ್ಯಾಚರಣೆ ನಡೆಸಿದೆ ಎಂದು ಕೆಲವಿಚಾರಗಳನ್ನ ಪ್ರಸ್ತಾಪಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಲಿಖಿತ್, ಸಾಧಿಕ್, ವರ್ಷಿತ್, ವಿಲ್ಟನ್, ಪ್ರದೀಪ್ ಮುಂತಾದವರು ಉಪಸ್ಥಿತರಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…