ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ.
ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ತಿಳಿಸಿದ್ರು. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಹಾಜರಿದ್ದು ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…